Friday, April 26, 2024
Homeಕರಾವಳಿಪುತ್ತೂರು : ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಶುಂಪಾಲ ಡಾ. ಶ್ರೀಧರ್ ಭಟ್ ಬಡೆಕ್ಕಿಲ ನಿಧನ

ಪುತ್ತೂರು : ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಶುಂಪಾಲ ಡಾ. ಶ್ರೀಧರ್ ಭಟ್ ಬಡೆಕ್ಕಿಲ ನಿಧನ

spot_img
- Advertisement -
- Advertisement -

ಪುತ್ತೂರು : ವಿವೇಕಾನಂದ ಕಾಲೇಜಿನ ಪ್ರಾಶುಂಪಾಲರಾಗಿ ಕಾರ್ಯ ನಿರ್ವಹಿಸಿದ್ದ ಡಾ. ಶ್ರೀಧರ್ ಭಟ್ ಬಡೆಕ್ಕಿಲ ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಶ್ರೀಧರ್ ಭಟ್ ಅವರು ವಿವೇಕಾನಂದ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರು ಕುಟುಂಬಸ್ಥರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!