ವಿಶಾಖಪಟ್ಟಣಂ ವಿಷಾನಿಲ ದುರಂತ; ಸುತ್ತಮುತ್ತಲಿನ 5 ಗ್ರಾಮಗಳ ಜನರ ಸ್ಥಳಾಂತರ
ವಿಶಾಖಪಟ್ಟಣಂ (ಮೇ 7): ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಎಲ್ಜಿ ಪಾಲಿಮರ್ಸ್ ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿದೆ. ಸೋರಿಕೆಯಾದ ಗ್ಯಾಸ್ ಕಿಲೋಮೀಟರ್ಗಟ್ಟಲೆ ವ್ಯಾಪಿಸುತ್ತಿರುವುದರಿಂದ ಹೆಚ್ಚಿನ ಅನಾಹುತವನ್ನು ತಪ್ಪಿಸಲು 5 ಗ್ರಾಮಗಳ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆಯಿಂದ ಈಗಾಗಲೇ 8 ಜನರು ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 5,000ಕ್ಕೂ ಹೆಚ್ಚು ಜನರು ವಿಷಾನಿಲ ಸೇವನೆಯಿಂದ ಅಸ್ವಸ್ಥರಾಗಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಜಿ ಪಾಲಿಮರ್ಸ್ ಕಾರ್ಖಾನೆಯ ಸುತ್ತಮತ್ತಲೂ 5 ಕಿ.ಮೀ. ವ್ಯಾಪ್ತಿಯ 5 ಗ್ರಾಮಗಳನ್ನು ಸಂಪೂರ್ಣ ಖಾಲಿ … Continue reading ವಿಶಾಖಪಟ್ಟಣಂ ವಿಷಾನಿಲ ದುರಂತ; ಸುತ್ತಮುತ್ತಲಿನ 5 ಗ್ರಾಮಗಳ ಜನರ ಸ್ಥಳಾಂತರ
Copy and paste this URL into your WordPress site to embed
Copy and paste this code into your site to embed