Friday, May 3, 2024
Homeಕರಾವಳಿಉಡುಪಿಉಡುಪಿ: ಕೊಂಕಣ ರೈಲ್ವೇ ಹಳಿ ಮೇಲೆ ನೀರು: ಸಂಚಾರ ಅಸ್ತವ್ಯಸ್ತ

ಉಡುಪಿ: ಕೊಂಕಣ ರೈಲ್ವೇ ಹಳಿ ಮೇಲೆ ನೀರು: ಸಂಚಾರ ಅಸ್ತವ್ಯಸ್ತ

spot_img
- Advertisement -
- Advertisement -

ಉಡುಪಿ: ಭಾರೀ ಮಳೆಗೆ ಭಟ್ಕಳ ಮತ್ತು ಮುರ್ಡೇಶ್ವರ ನಡುವೆ ಕೊಂಕಣ ರೈಲ್ವೆ ಹಳಿಯ ಮೇಲೆ ನೀರು ನಿಂತಿದ್ದು ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಅಸ್ತವ್ಯಸ್ತಗೊಂಡಿದೆ.

ರೈಲು ಹಳಿಯನ್ನು ಸಂಚಾರಕ್ಕೆ ಮುಕ್ತಗೊಳಿಸುವ ಕಾರ್ಯ ಭರದಿಂದ ನಡೆದಿದ್ದು ಪೂರ್ಣಗೊಂಡ ಬಳಿಕ ಸಂಚಾರ ಪುನರಾರಂಭಗೊಳ್ಳುವ ಸಾಧ್ಯತೆ ಇದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

- Advertisement -
spot_img

Latest News

error: Content is protected !!