- Advertisement -
- Advertisement -
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಿರೋದನ್ನ ನಳಿನ್ ಕುಮಾರ್ ಕಟೀಲ್ ಖಂಡಿಸಿದ್ದಾರೆ.
ಕಾಂಗ್ರೆಸ್ನ ಹಿಂಸಾ ಸ್ಕೀಮ್ ನಾವು ಯಾವತ್ತೂ ಸಹಿಸುವುದಿಲ್ಲ ಎಂದು ಕಟೀಲ್ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ನಾಯಕರು ಅವಕಾಶ ಕೊಡದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
- Advertisement -