- Advertisement -
- Advertisement -
ಮಂಗಳೂರು: ಇಂದು ಬೆಳಗ್ಗಿನಿಂದ ಎಲ್ಲೆಡೆ ಭಾರಿ ಸದ್ದು ಮಾಡುತ್ತಿರುವ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಹಾಗು ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿರುವ ಡಾ.ರತ್ನಾಕರ್ ನ ರಾಸಲೀಲೆಯ ಫೋಟೋ ಮತ್ತು ವಿಡಿಯೋ ಪ್ರಕರಣಕ್ಕೆ ಕುರಿತು ಜಿಲ್ಲಾ ಆಸ್ಪತ್ರೆ ವೆನ್ಲಾಕ್ ಗೆ ಯಾವುದೇ ರೀತಿಯ ಸಂಬಂಧವಿಲ್ಲ ಮತ್ತು ವಿಡಿಯೋ ಮತ್ತು ಫೋಟೋದಲ್ಲಿರುವ ಮಹಿಳಾ ಸಿಬ್ಬಂದಿಗಳು ವೆನ್ಲಾಕ್ ಆಸ್ಪತ್ರೆಗೆ ಸೇರಿರುವುದಿಲ್ಲ ಎಂದು ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.
![](https://mahaxpress.com/wp-content/uploads/2021/11/Mangalore.jpg)
ಪತ್ರಿಕಾ ಪ್ರಕಟಣೆಯ ಪ್ರತಿ ಇಲ್ಲಿದೆ..
![](https://mahaxpress.com/wp-content/uploads/2021/11/mangalore-venlak-1.jpg)
![](https://mahaxpress.com/wp-content/uploads/2021/11/Mangalore-1.jpg)
- Advertisement -