- Advertisement -
- Advertisement -
ಕುಂದಾಪುರ: ಬೈಕ್ ನಲ್ಲಿ ತೆರಳುತ್ತಿದ್ದಾಗ ಕಾಡುಹಂದಿ ಅಡ್ಡ ಬಂದು ಸವಾರರು ನಿಯಂತ್ರಣ ತಪ್ಪಿ ಬಿದ್ದಾಗ ಕಾಡುಹಂದಿ ತಿವಿದು ಗಾಯಗೊಳಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ.
ಬೈಂದೂರು ನಿವಾಸಿಗಳಾದ ಪ್ರವೀಣ್ ಹಾಗೂ ರೋಬಿನ್ ವರ್ಗೀಸ್ ಬೈಕ್ ನಲ್ಲಿ ತೆರಳುತ್ತಿದ್ದಾಗ ಕಾಡುಹಂದಿ ಅಡ್ಡ ಬಂದಿದೆ. ಪರಿಣಾಮ ನಿಯಂತ್ರಣ ತಪ್ಪಿ ಇಬ್ಬರೂ ಬೈಕ್ ನಿಂದ ಬಿದ್ದಿದ್ದಾರೆ. ಈ ವೇಳೆ ಕಾಡು ಹಂದಿ ತಿವಿದು ಗಾಯಗೊಳಿಸಿದೆ ಎನ್ನಲಾಗಿದೆ.
- Advertisement -