- Advertisement -
- Advertisement -
ಕಡಬ; ಸಾಕು ನಾಯಿಯ ಮೇಲೆ ಕಾಡು ಹಂದಿ ದಾಳಿ ಮಾಡಿರುವ ಘಟನೆ ಕಡಬ ತಾಲೂಕಿನ ಬೆಳಂದೂರು ಗ್ರಾಮದ ಪಳ್ಳತ್ತಾರು ಸಮೀಪ ಕೂಂಕ್ಯ ಎಂಬಲ್ಲಿ ನಡೆದಿದೆ. ಕಾಡು ಹಂದಿ ದಾಳಿಯಿಂದ ನಾಯಿ ಗಾಯಗೊಂಡಿದೆ.
ಈ ಭಾಗದಲ್ಲಿ ಕಾಡು ಹಂದಿಗಳ ಹಾವಳಿಯು ಹೆಚ್ಚಾಗಿದ್ದು ಕೃಷಿ ಹಾಳುಗೆಡುವುತ್ತಿದೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.
- Advertisement -