- Advertisement -
- Advertisement -
ಕುಂತಳನಗರ: ಉಡುಪಿ ಗ್ರಾಮೀಣ ಬಂಟರ ಸಂಘ ಸಭಾ ಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿ (ರಿ) ಕುಂತಳನಗರ ಇಲ್ಲಿ ಮಹಿಳೆಯರಿಗಾಗಿ ಸ್ವ – ಉದ್ಯೋಗ ಮಾಹಿತಿ ಮತ್ತು ಪ್ರೇರಣೆ ಹಾಗೂ ಸ್ವಸಾಯ ಸಂಘಟನೆ ಮೂಲಕ ಗ್ರಾಮೀಣಾಭಿವೃದ್ಧಿ ಹಾಗೂ ಒಂದು ದಿನದ ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ ನಡೆಯಿತು.
ಶ್ರೀ ಧರ್ಮಸ್ಥಳ ಯೋಜನೆ ಮತ್ತು ಜಿಲ್ಲಾ ಪಂಚಾಯತ್ ಉಡುಪಿಯ ಸಹಯೋಗದಲ್ಲಿ ಉದ್ಯಮಶೀಲತಾ ಪ್ರೇರಣಾ ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಲಾಯಿತು.
- Advertisement -