Monday, May 6, 2024
Homeಕರಾವಳಿಪೆರುವಾಜೆ: ಕಲ್ಲುರ್ಟಿ ಮತ್ತು ಕಲ್ಕುಡ ದೈವಸ್ಥಾನದ ಜೀರ್ಣೋದ್ಧಾರಕ್ಕೆ ಚಾಲನೆ !

ಪೆರುವಾಜೆ: ಕಲ್ಲುರ್ಟಿ ಮತ್ತು ಕಲ್ಕುಡ ದೈವಸ್ಥಾನದ ಜೀರ್ಣೋದ್ಧಾರಕ್ಕೆ ಚಾಲನೆ !

spot_img
- Advertisement -
- Advertisement -

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಇಂದು ಕಲ್ಲುರ್ಟಿ ಮತ್ತು ಕಲ್ಕುಡ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯಿತು.

ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ್ ತಂತ್ರಿ ಮತ್ತು ಶಿಲ್ಪಿಗಳಾದ ಮಹೇಶ್ ಮುನಿಯಂಗಳ ಮಾರ್ಗದರ್ಶನದಲ್ಲಿ ಈ ಕಾರ್ಯ ನೆರವೇರಿತು. ದೇವಸ್ಥಾನದ ಅರ್ಚಕರಾದ ರಾಮಚಂದ್ರ ಶಬರಾಯ ಪೂಜಾ ಕಾರ್ಯ ಮಾಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ. ಪದ್ಮನಾಭ ಶೆಟ್ಟಿ, ಸಮಿತಿ ಸದಸ್ಯರು, ದೇವಾಲಯ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!