- Advertisement -
- Advertisement -
ಬೆಳ್ತಂಗಡಿ: ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸೇವಾ ಸಮಿತಿ ಸವಣಾಲು ಇದರ ವತಿಯಿಂದ 13-04-2022ನೇ ಬುಧವಾರ ರಾತ್ರಿ 9:೦೦ ಗಂಟೆಗೆ ಸವಣಾಲು ಶ್ರೀ ದುರ್ಗಾಕಾಳಿಕಾಂಬ ದೇವಸ್ಥಾನದ ವಠಾರದಲ್ಲಿ ಪುಣ್ಯ ಕಥಾಭಾಗವಾದ ನಳ ದಮಯಂತಿ ಯಕ್ಷಗಾನ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಎಲ್ಲರು ಭಾಗವಹಿಸಿ ಶ್ರೀ ದೇವಿಯ ಪ್ರಸಾದವನ್ನು ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಸವಣಾಲು ಯಕ್ಷಗಾನ ಬಯಲಾಟ ಸೇವಾ ಸಮಿತಿಯವರು ತಿಳಿಸಿದ್ದಾರೆ.
- Advertisement -