- Advertisement -
- Advertisement -
ಧರ್ಮಸ್ಥಳ: ಏಪ್ರಿಲ್ 14 ರಂದು ಕೆಜಿಎಫ್ 2 ಸಿನಿಮಾ ರಿಲೀಸ್ ಆಗಲಿರುವ ಹಿನ್ನೆಲೆ ರಾಕಿಂಗ್ ಸ್ಟಾರ್ ಯಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಯಶ್ ಜೊತೆ ಕೆ.ಜಿ.ಎಫ್.2 ನಿರ್ಮಾಪಕ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಂಗದೂರು ಇದ್ದರು.
ಧರ್ಮಸ್ಥಳಕ್ಕೆ ಭೇಟಿ ನೀಡುವ ಮುನ್ನ ಯಶ್ ಕುಕ್ಕೆ ಸುಬ್ರಮಣ್ಯಕ್ಕೆ ತೆರಳಿ ಸುಬ್ರಮಣ್ಯ ಸ್ವಾಮಿಯ ದರ್ಶನ ಪಡೆದರು. ಬಳಿಕ ಸುರ್ಯ ದೇಗುಲಕ್ಕೂ ಯಶ್ ಭೇಟಿ ನೀಡಿದ್ರು.
- Advertisement -