- Advertisement -
- Advertisement -
ಬೆಳ್ತಂಗಡಿ; ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ತಮ್ಮ ವಿದ್ಯಾರ್ಥಿ ಜೀವನದಿಂದಲೇ ಎಬಿವಿಪಿಯಲ್ಲಿ ತೊಡಗಿಸಿಕೊಂಡಿದ್ದ ಯತೀಶ್ ಶೆಟ್ಟಿ, ಬಿಜೆಪಿಯ ಸಕ್ರೀಯ ಕಾರ್ಯಕರ್ತ. ಅಲ್ಲದೇ ಬೆಳ್ತಂಗಡಿಯ ಖ್ಯಾತ ನ್ಯಾಯವಾದಿಗಳಲ್ಲಿ ಒಬ್ಬರು.
- Advertisement -