- Advertisement -
- Advertisement -
ಬಂಟ್ವಾಳ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ನಾಳೆ (ಮೇ.6) ಬಿ.ಸಿ.ರೋಡ್ನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು- ಬಿ.ಸಿ.ರೋಡ್ ಹೆದ್ದಾರಿ ಸಂಚಾರ ಕೆಲಹೊತ್ತು ನಿಷೇಧಗೊಳ್ಳುವ ಸಾಧ್ಯತೆ ಇದೆ.
ಇನ್ನು ಯೋಗಿ ಆದಿತ್ಯನಾಥ್ ರೋಡ್ ಶೋ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.
- Advertisement -