- Advertisement -
- Advertisement -
ಬಂಟ್ವಾಳ:ಉದ್ಯೋಗ ಸಂದರ್ಶನಕ್ಕೆಂದು ತೆರಳಿದ ಯುವತಿ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.
ಕಂಬಳಬೆಟ್ಟು ನಿವಾಸಿ ದಿವಂಗತ ಆನಂದ ಅವರ ಪುತ್ರಿ ಸುಶ್ಮಿತಾ ( 21) ನಾಪತ್ತೆಯಾದ ಯುವತಿ.
ಸುಶ್ಮಿತಾ ತನಗೆ ಕೆಲಸಕ್ಕೆ ಇಂಟರ್ವ್ಯೂಗೆ ಲೆಟರ್ ಬಂದಿದ್ದು, ತಾನು ಇಂಟರ್ವ್ಯೂಗೆ ಹೋಗಿ ಬರುತ್ತೇನೆ ಎಂದು ಮನೆಯವರಲ್ಲಿ ಹೇಳಿ ಹೋಗಿದ್ದು ಮನೆಗೆ ಮರಳಿ ಬಾರದೇ ನಾಪತ್ತೆಯಾಗಿದ್ದಾಳೆ.
ನವೆಂಬರ್ 8 ಮಂಗಳವಾರ ಬೆಳಿಗ್ಗೆ ಮನೆಯಿಂದ ಮನೆಯಿಂದ ಹೋದವಳು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಹೆತ್ತವರು ವಿಟ್ಲ ಪೋಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಯುವತಿ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
- Advertisement -