- Advertisement -
- Advertisement -
ಉಡುಪಿ: ಏಕಾಏಕಿ ಸೇತುವೆಯಿಂದ ಯುವಕನೊಬ್ಬ ಕೆಳಗೆ ಜಿಗಿದ ಘಟನೆ ಸಂತೆಕಟ್ಟೆ- ಉಪ್ಪೂರು ಸೇತುವೆಯಲ್ಲಿ ನಡೆದಿದೆ.
ಶನಿವಾರ (ಸೆ.14ರಂದು) ಸಂಜೆ ವೇಳೆ ಯುವಕ ನೀಲಿ ಬಣ್ಣದ ಶರ್ಟ್ ಧರಿಸಿದ್ದ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಅದರಂತೆ ಸಮಾಜಸೇವಕ ಈಶ್ವರ ಮಲ್ಪೆ ಅವರು ಶೋಧ ಕಾರ್ಯಚರಣೆ ನಡೆಸಿದರೂ ಯುವಕನ ಸುಳಿವು ಪತ್ತೆಯಾಗಿಲ್ಲ
ರಾತ್ರಿಯವರೆಗೂ ಕಾರ್ಯಾಚರಣೆ ನಡೆಯಿತು. ಈ ವೇಳೆ ಸಂತೆಕಟ್ಟೆ ಭಾಗದಲ್ಲಿ ಟ್ರಾಫಿಕ್ ದಟ್ಟನೆ ಕಂಡುಬಂತು. ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
- Advertisement -