- Advertisement -
- Advertisement -
ಮಂಗಳೂರು; ಲಾಡ್ಜ್ ನಲ್ಲಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ತೀರ್ಥಹಳ್ಳಿಯ ಅಭಿಷೇಕ್(27) ಮೃತ ಯುವಕ.
ಮಾರ್ಚ್ 6ರ ಸಂಜೆ 5.30 ರಿಂದ ಮಾ.7ರ ರಾತ್ರಿ 8 ಗಂಟೆಯ ನಡುವೆ ಲಾಡ್ಜ್ ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಂಗಳೂರು ಉತ್ತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -