- Advertisement -
- Advertisement -
ಸುಳ್ಯ:ಅರಂತೋಡಿನಲ್ಲಿ ನೇಣು ಬಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.13ರ ಬುಧವಾರ ರಾತ್ರಿ ನಡೆದಿದೆ.
ಅರಂತೋಡು ಗ್ರಾಮದ ಬಿಳಿಯಾರು ನಿವಾಸಿ ಸೀತಾರಾಮ ಎಂಬವರ ಪುತ್ರ ಪುನೀತ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
- Advertisement -