- Advertisement -
- Advertisement -
ಬಾಳಿಲ : ಗ್ರಾಮದ ಪಂಜಿಗಾರಿನಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. 23 ವರ್ಷದ ಗಿರೀಶ್ ಆತ್ಮಹತ್ಯೆಗೆ ಶರಣಾದ ಯುವಕ.
ತನ್ನ ಮನೆ ಸಮೀಪವಿರುವ ಗೇರು ಮರಕ್ಕೆ ನೇಣು ಬಿಗಿದು ಗಿರೀಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಈತನ ಆತ್ಮಹತ್ಯೆಗೆ ಏನು ಕಾರಣ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಗೆ ಮನೆಯವರು ದೂರು ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
- Advertisement -