Thursday, June 26, 2025
Homeಕರಾವಳಿಉಡುಪಿಉಡುಪಿ: ನೇಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆಗೆ ಶರಣು

ಉಡುಪಿ: ನೇಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆಗೆ ಶರಣು

spot_img
- Advertisement -
- Advertisement -

ಉಡುಪಿ: ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾಗಿರುವ ಘಟನೆ ಇನ್ನಂಜೆಯಲ್ಲಿ ನಡೆದಿದೆ. ಇನ್ನಂಜೆಯ ರಾಕೇಶ್ (32) ಮೃತ ಯುವಕ.

ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ರಾಕೇಶ್ ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -
spot_img

Latest News

error: Content is protected !!