Friday, June 27, 2025
Homeಕರಾವಳಿಮಂಗಳೂರುಸುಬ್ರಮಣ್ಯ; ಸರ್ಕಾರಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ; ಸ್ಕೂಟಿ ಸವಾರ ಸಾವು

ಸುಬ್ರಮಣ್ಯ; ಸರ್ಕಾರಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ; ಸ್ಕೂಟಿ ಸವಾರ ಸಾವು

spot_img
- Advertisement -
- Advertisement -

ಸುಬ್ರಮಣ್ಯ; ಸರ್ಕಾರಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಸಾವನ್ನಪ್ಪಿರುವ ಘಟನೆ ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಷ್ಟ್ರೀಯ ಹೆದ್ದಾರಿಯ ಕೈಕಂಬ ಬಳಿ ನಡೆದಿದೆ.

 ಮೃತ ಸ್ಕೂಟಿ ಸವಾರನನ್ನು ಚೇರು ಗ್ರಾಮದ ದಿ. ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!