Sunday, June 29, 2025
Homeಚಿಕ್ಕಮಗಳೂರುಚಿಕ್ಕಮಗಳೂರು :ಟ್ರಕ್ಕಿಂಗ್ ಹೋಗಿದ್ದ ಯುವಕ ಹೃದಯಘಾತದಿಂದ ಸಾವು‌

ಚಿಕ್ಕಮಗಳೂರು :ಟ್ರಕ್ಕಿಂಗ್ ಹೋಗಿದ್ದ ಯುವಕ ಹೃದಯಘಾತದಿಂದ ಸಾವು‌

spot_img
- Advertisement -
- Advertisement -

ಚಿಕ್ಕಮಗಳೂರು :ಟ್ರಕ್ಕಿಂಗ್ ಹೋಗಿದ್ದ ಯುವಕ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ನಲ್ಲಿ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.

ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್ ಆಗಮಿಸಿದ್ರು. ಯುವಕರು ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳಿದ್ದರು.  ಪೀಕ್ ಗೆ ಹೋಗುವ ಮಾರ್ಗದಲ್ಲಿ ರಕ್ಷಿತ್ ಗೆ ಹೃದಯಾಘಾತವಾಗಿದೆ. ಪರಿಣಾಮ ಅಲ್ಲೇ
ಸಾವನ್ನಪ್ಪಿದ್ದಾರೆ.

ಪೀಕ್ ನಿಂದ ಮೃತದೇಹವನ್ನ  ಕಳಸ ಪೊಲೀಸರು ಕಳಸಕ್ಕೆ ತಂದಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -
spot_img

Latest News

error: Content is protected !!