Tuesday, May 21, 2024
Homeಕರಾವಳಿಉಪ್ಪಿನಂಗಡಿಯಲ್ಲಿ ಹೃದಯಾಘಾತದಿಂದ ಯುವಕ ಸಾವು

ಉಪ್ಪಿನಂಗಡಿಯಲ್ಲಿ ಹೃದಯಾಘಾತದಿಂದ ಯುವಕ ಸಾವು

spot_img
- Advertisement -
- Advertisement -

ಉಪ್ಪಿನಂಗಡಿ; ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯ ಪಲ್ಲತ್ತಾರು ಬಳಿ ನಡೆದಿದೆ. ಉಪ್ಪಿನಂಗಡಿ ಪೆರ್ನೆ ನಿವಾಸಿ ಯುವಕ ಸಿದ್ದೀಕ್ ( 29) ಮೃತ ಯುವಕ.

ಸಿದ್ದೀಕ್ ಆರೋಗ್ಯವಾಗಿಯೇ ಇದ್ದು, ಪಲ್ಲತ್ತಾರಿನಲ್ಲಿ ಕೆಲಸದಲ್ಲಿದ್ದರು.ಆದರೆ ರಾತ್ರಿ ಮಲಗಿದವರು ಬೆಳಿಗ್ಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.ಸಿದ್ದೀಕ್ ಎಸ್ ಎಸ್ ಎಫ್ ನ ಸಕ್ರಿಯ ಕಾರ್ಯಕರ್ತರಾಗಿದ್ದರು ಎನ್ನಲಾಗಿದೆ.

- Advertisement -
spot_img

Latest News

error: Content is protected !!