Friday, June 27, 2025
Homeಕರಾವಳಿಮಂಗಳೂರು; ಉಳ್ಳಾಲದಲ್ಲಿ ಅಪಘಾತಕ್ಕೆ ಯುವಕ ಬಲಿ

ಮಂಗಳೂರು; ಉಳ್ಳಾಲದಲ್ಲಿ ಅಪಘಾತಕ್ಕೆ ಯುವಕ ಬಲಿ

spot_img
- Advertisement -
- Advertisement -

ಮಂಗಳೂರು; ಅಪಘಾತಕ್ಕೆ ಯುವಕನೊಬ್ಬ ಬಲಿಯಾಗಿರುವ ಘಟನೆ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ  ಇಂದು ಮುಂಜಾನೆ ನಡೆದಿದೆ.

ಉಳ್ಳಾಲದ ಪ್ರಸ್ತುತ ಕೋಟೆಕಾರ್‌ನಲ್ಲಿ ವಾಸವಿದ್ದ ಅಝ್‌ವೀನ್(21)ಮೃತ ದುರ್ದೈವಿ.ಮೀನುಗಾರಿಕೆಯ ಕೆಲಸಕ್ಕೆಂದು ತೆರಳುತ್ತಿದ್ದ ಅಝ್‌ವೀನ್ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಮುಂಭಾಗದ ಮೀನು ಸಾಗಾಟದ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಗಂಭೀರವಾಗಿದ್ದ ಅಝ್ವೀನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

- Advertisement -
spot_img

Latest News

error: Content is protected !!