- Advertisement -
- Advertisement -
ಉಡುಪಿ; ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಶಿರೂರು ಗ್ರಾಮದ ನಿರ್ಗದ್ದೆ ಎಂಬಲ್ಲಿ ನಡೆದಿದೆ. ಚಿಕ್ಕಮಗಳೂರು ಕೊಪ್ಪ ತಾಲೂಕಿನ ಸಂದೀಪ ಪೂಜಾರಿ(32) ಮೃತ ದುರ್ದೈವಿ.
ಇವರು ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಗಂಭೀರ ವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾ ಎನ್ನಲಾಗಿದೆ. ಮೃತದೇಹವು ಬೆಳಗ್ಗೆ 8 ಗಂಟೆ ಸುಮಾರಿಗೆ ಪತ್ತೆಯಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -