- Advertisement -
- Advertisement -
ಮಂಗಳೂರು: ಈಜುಕೊಳದಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ಭಾನುವಾರ ನಡೆದಿದೆ. ನಡೆದಿದೆ. ಕುಶಾಲನಗರದ ಮೊಬೈಲ್ ಗ್ಯಾಲರಿ ಶಾಪ್ನ ಮಾಲೀಕ ನಿಶಾಂತ್ ಮೃತ ದುರ್ದೈವಿ.
ನಿಶಾಂತ್ ಪ್ರವಾಸಕ್ಕೆಂದು ಮಂಗಳೂರಿಗೆ ತೆರಳಿದ್ದರು. ಈ ವೇಳೆ ತಾವಿದ್ದ ರೆಸಾರ್ಟ್ನ ಈಜುಕೊಳಕ್ಕೆ ಹಾರಿದ್ದಾರೆ. ಆಗ ಅವರ ಕುತ್ತಿಗೆ ಟ್ವಿಸ್ಟ್ ಆಗಿ ಸ್ವಿಮ್ಮಿಂಗ್ ಪೂಲ್ ನಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದ್ದರು, ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು ಎನ್ನಲಾಗಿದೆ. ಘಟನೆಯ ದೃಶ್ಯ ರೆಸಾರ್ಟ್ ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
- Advertisement -