Thursday, May 2, 2024
Homeಕರಾವಳಿಮಂಗಳೂರು; ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ

ಮಂಗಳೂರು; ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ

spot_img
- Advertisement -
- Advertisement -

ಮಂಗಳೂರು; ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆಯಾದ ಘಟನೆ ಮಂಗಳೂರಿನ ಹರೇಕಳದಲ್ಲಿ ನಡೆದಿದೆ. ಆಂಬ್ಯುಲೆನ್ಸ್ ಚಾಲಕರಾಗಿರುವ ಜಯರಾಜ್ (34) ಎಂಬವರು ಮೇ 29 ರಿಂದ ಕಾಣೆಯಾಗಿದ್ದಾರೆ.

ಜಯರಾಜ್ KA 19 HL 8736 , ಈ ನಂಬರಿನ ಸ್ಕೂಟರಲ್ಲಿ ಮನೆಯಿಂದ ತೆರಳಿದ್ದು, ಫೋನ್ ಸ್ವಿಚ್ ಆಫ್ ಆಗಿದೆ.  ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರ ಬಗ್ಗೆ ಸುಳಿವು ಸಿಕ್ಕರೆ ಕಂಕನಾಡಿ ಠಾಣೆಗೆ ಮಾಹಿತಿ ನೀಡಲು ತಿಳಿಸಲಾಗಿದೆ.

- Advertisement -
spot_img

Latest News

error: Content is protected !!