Monday, May 6, 2024
Homeಕರಾವಳಿಮಂಗಳೂರು; ಬೋಟ್ ನಿಂದ ನೀರಿಗೆ ಬಿದ್ದು ಯುವಕ ಸಾವು

ಮಂಗಳೂರು; ಬೋಟ್ ನಿಂದ ನೀರಿಗೆ ಬಿದ್ದು ಯುವಕ ಸಾವು

spot_img
- Advertisement -
- Advertisement -

ಮಂಗಳೂರು; ಬೋಟ್ ನಿಂದ ನೀರಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಸ್ಟೇಟ್ ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಇಲ್ಲಿ ಕೆಲಸ ಮಾಡುತ್ತಿದ್ದ ಯುವಕ ಉಳ್ಳಾಲ ನಿವಾಸಿ ಮುಝಮ್ಮಿಲ್ ( 32) ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ.

ನಿನ್ನೆ ಸಂಜೆ ಮುಝಮ್ಮಿಲ್ ಮೀನುಗಾರಿಕಾ ಬಂದರಿನಲ್ಲಿ ನಿಂತಿದ್ದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.

- Advertisement -
spot_img

Latest News

error: Content is protected !!