- Advertisement -
- Advertisement -
ಬೆಂಗಳೂರು: ಯುವನಿಧಿ ಜಾರಿಯಡಿ ಪದವೀಧರರಿಗೆ 3 ಸಾವಿರ, ಡಿಪ್ಲೊಮಾದವರಿಗೆ 1.500 ರೂ. ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
2022-23 ರಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾದ ಪಧವಿದರರಿಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೋಮಾದವರಿಗೆ 1.500 ಸಾವಿರ ರೂ.
24 ತಿಂಗಳು ನೀಡುತ್ತೇವೆ. ಆದರೆ ಇದರ ಒಳಗೆ ಯಾರಾದರೂ ಸರ್ಕಾರಿ ಮತ್ತು ಖಾಸಗಿ ಕಂಪನಿಗಳಿಗೆ ಸೇರಿದರೇ ಅವರಿಗೆ ನೀಡುವುದಿಲ್ಲ. ಇದಕ್ಕೆ ಅರ್ಜಿಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- Advertisement -