- Advertisement -
- Advertisement -
ನವದೆಹಲಿ: ಇಂದು ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಆಟಗಾರ ಯುವರಾಜ್ ಸಿಂಗ್ ಅವರ 39ನೇ ಜನ್ಮದಿನಾಚರಣೆ.ಆದರೆ ಕಳೆದ ಕೆಲದಿನಗಳಿಂದ ನವದೆಹಲಿ ಗಡಿ ಭಾಗದಲ್ಲಿ ರೈತರು ಭಾರಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೆ ಇರಲು ಅವರು ನಿರ್ಧರಿಸಿದ್ದಾರೆ.
ಈ ವೇಳೆ ರೈತರು ನಡೆಸುತ್ತಿರುವ ಪ್ರತಿಭಟನೆಯು ಶೀಘ್ರ ಬಗೆಹರಿಯಬೇಕೆಂದು ಯುವರಾಜ್ ಸಿಂಗ್ ಪ್ರಾರ್ಥಿಸಿದರು. ಅಲ್ಲದೆ ತಮ್ಮ ತಂದೆಯ ಸಿದ್ಧಾಂತಗಳಿಂದ ವಿಭಿನ್ನ ನಿಲುವನ್ನು ಹೊಂದಿರುವುದಾಗಿ ಅವರು ತಿಳಿಸಿದರು.
- Advertisement -