Wednesday, May 8, 2024
Homeಕರಾವಳಿನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು

spot_img
- Advertisement -
- Advertisement -

ನೆಲ್ಯಾಡಿ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಜೂಮ್ ಸಂಸ್ಥೆಗೆ ಒಳಪಟ್ಟ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಅಗಲೀಕರಣದ ಹೊಂಡಕ್ಕೆ ಬಿದ್ದ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಪೆರಿಯಶಾಂತಿಯ ಸೇತುವೆ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಘಕಾರಿನಲ್ಲಿ ಇಬ್ಬರು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ ಪವಾಡಸದೃಶವಾಗಿ ಪ್ರಯಾಣಿಕರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ.

- Advertisement -
spot_img

Latest News

error: Content is protected !!